ADVERTISEMENT

ಸಂಪರ್ಕ ಸಾರಿಗೆ ವ್ಯವಸ್ಥೆ ಒದಗಿಸಿ

ನಾ.ಸ.ಅಂಜನಪ್ಪ
Published 1 ಜುಲೈ 2013, 19:59 IST
Last Updated 1 ಜುಲೈ 2013, 19:59 IST

ಕೃಷ್ಣರಾಜಪುರ ರೈಲ್ವೆ ನಿಲ್ದಾಣಕ್ಕೆ ಬಂದು ಹೋಗುವ ಪ್ರಯಾಣಿಕರಿಗೆ ದೂರವಾಣಿ ನಗರ ಅಂದರೆ ಐ.ಟಿ.ಐ. ಕಾಲೊನಿ, ರಾಮಮೂರ್ತಿನಗರ ಮತ್ತು ಬಾಣಸವಾಡಿ ಮೂಲಕ ಮುಂದೆ ಪ್ರಯಾಣಿಸುವ ಸಾವಿರಾರು ಪ್ರಯಾಣಿಕರಿಗೆ ಸಾರಿಗೆ ವ್ಯವಸ್ಥೆಯಿಲ್ಲದೆ ಆಟೊಗಳಿಗೆ ದುಬಾರಿ ಬೆಲೆ ತೆತ್ತು ಪ್ರಯಾಣಿಸುವ ಅನಿವಾರ್ಯತೆಯಿದೆ.

ಬಿ.ಎಂ.ಟಿ.ಸಿ. ಅಧಿಕಾರಿಗಳು ಈ ಸಮಸ್ಯೆಯನ್ನು ಪರಿಶೀಲಿಸಿ ಕೃಷ್ಣರಾಜಪುರ ರೈಲ್ವೆ ನಿಲ್ದಾಣದಿಂದ ಐ.ಟಿ.ಐ. ಕಾಲೊನಿ, ರಾಮಮೂರ್ತಿನಗರ, ಚನ್ನಸಂದ್ರ ಸೇತುವೆ, ಬಾಣಸವಾಡಿ ಮಾರ್ಗದಲ್ಲಿ ಕೆಲವು ಬಸ್ಸುಗಳ ಸಂಚಾರ ಕಲ್ಪಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT