ಮೇವು ಹಗರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ಲಾಲೂ ಪ್ರಸಾದ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಅವರನ್ನು ಜೈಲಿಗಟ್ಟುವಲ್ಲಿ ಸಮರ್ಥ ವಾದ ಮಂಡಿಸಿದ ಸಿಬಿಐ, ಜಾಮೀನು ಅರ್ಜಿಗೆ ಆಕ್ಷೇಪವೆತ್ತಿಲ್ಲವೆಂಬುದು ಇಲ್ಲಿ ಗಮನಿಸಬೇಕಾದ ಅಂಶ. ಈ ಜಾಮೀನಿನಿಂದ ಸಮುದಾಯಕ್ಕೆ ಸಿಕ್ಕ ಸಂದೇಶ ಏನು?
– ಎಸ್. ಜಿ. ಹವಾಲದಾರ, ಬಾಗಲಕೋಟೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.