ADVERTISEMENT

ಸಿಂದಗಿ ಮಠದ ಆಸ್ತಿಉಳಿಯಲಿ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2012, 19:30 IST
Last Updated 2 ಫೆಬ್ರುವರಿ 2012, 19:30 IST

ಸಿಂದಗಿ ತಾಲ್ಲೂಕಿನ ಕಕ್ಕಳಮೇಲಿ ಗ್ರಾಮದ ಹಿರೇಮಠದ ಪೀಠಾಧಿಪತಿ ನೂರಂದೇಶ್ವರ ಶಿವಾಚಾರ್ಯರನ್ನು ಅವರ ಕುಟುಂಬದ ಸದಸ್ಯರೇ ಆಸ್ತಿ ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ಕೊಚ್ಚಿ ಕೊಲೆ ಮಾಡಿರುವುದು ದುರದೃಷ್ಟಕರ ಸಂಗತಿ.

ತರುಣ ಸ್ವಾಮೀಜಿ ಮಠದ ಆಸ್ತಿಯನ್ನು ಉಳಿಸಲು ನ್ಯಾಯಾಲಯಕ್ಕೆ ಹೋಗಿ ಯಶಸ್ವಿಯಾಗಿದ್ದರು.  ಮಠಕ್ಕೆ ಸೂಕ್ತ ಉತ್ತರಾಧಿಕಾರಿಯನ್ನು  ನೇಮಿಸಿ ಮಠದ ಆಸ್ತಿಯನ್ನು ಉಳಿಸುವುದೇ `ಸಮಾಜ~ ಅವರಿಗೆ ಸಲ್ಲಿಸುವ ಶ್ರದ್ಧಾಂಜಲಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.