ADVERTISEMENT

ಸೌಲಭ್ಯಗಳ ಕೊರತೆ

ಕುಂದು ಕೊರತೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2016, 19:30 IST
Last Updated 25 ಜುಲೈ 2016, 19:30 IST

ಬಡವರು ಮತ್ತು ಕಡು ಬಡವರಿಗೆ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಉತ್ತಮ ಸೇವೆ ನೀಡುತ್ತಿದೆ. ಆಸ್ಪತ್ರೆಗೆ ಬರುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಎಲ್ಲರಿಗೂ ಉತ್ತಮ ಚಿಕಿತ್ಸೆ ನೀಡಲು ಆಸ್ಪತ್ರೆ ಸಿಬ್ಬಂದಿ ಶಕ್ತಿಮೀರಿ ಯತ್ನಿಸುತ್ತಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ಪೋಷಕರು ತಮ್ಮ ಮಕ್ಕಳನ್ನು ಹೊತ್ತು ಇಲ್ಲಿಗೆ ಬರುತ್ತಾರೆ. ಆರೋಗ್ಯ ಸಚಿವರು ಶೀಘ್ರ ಇತ್ತ ಗಮನ ಹರಿಸಬೇಕು.ಪೋಷಕರು ಮತ್ತು ಮಕ್ಕಳು  ಕುಳಿತುಕೊಳ್ಳಲು ಆಸನಗಳು, ಸಭಾಂಗಣ, ಪಾರ್ಕಿಂಗ್‌, ಉಪಾಹಾರ ಗೃಹದ ಸೌಲಭ್ಯ ಕಲ್ಪಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.