
ಪ್ರಜಾವಾಣಿ ವಾರ್ತೆಏ. 16ರ ಕನ್ನಡ ದಿನ ಪತ್ರಿಕೆಯೊಂದರಲ್ಲಿ ರೈಲ್ವೆ ಇಲಾಖೆ ಜಾಹೀರಾತು ಹಿಂದಿಯಲ್ಲಿ ಪ್ರಕಟವಾಗಿದೆ. ಸಾರ್ವಜನಿಕ ವಲಯದ ಸಂಸ್ಥೆಯೊಂದು ಕರ್ನಾಟಕದಲ್ಲಿ ಕೊಡುವ ಜಾಹೀರಾತು ಕನ್ನಡಿಗರಿಗೆ ತಲುಪುವ ಉದ್ದೇಶ ಹೊಂದಿರಬೇಕು.
ಇಲ್ಲದಿದ್ದರೆ ಅದರಿಂದ ಪ್ರಯೋಜನವಿಲ್ಲ. ಅದಕ್ಕೆ ಖರ್ಚು ಮಾಡಿದ ಹಣವೂ ವ್ಯರ್ಥ. ಕನ್ನಡ ಪರ ಸಂಘಟನೆಗಳು ಇದನ್ನು ಪ್ರತಿಭಟಿಸಬೇಕು. ಹಿಂದಿ ಹೇರಿಕೆಯನ್ನು ವಿರೋಧಿಸಬೇಕು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.