ADVERTISEMENT

ವಿರೋಧಿಸುವ ಹಕ್ಕು...

ಮಂಜುನಾಥ್ ಜೈನ್‌
Published 18 ಫೆಬ್ರುವರಿ 2018, 19:30 IST
Last Updated 18 ಫೆಬ್ರುವರಿ 2018, 19:30 IST

ಬಹಮನಿ ಉತ್ಸವಕ್ಕೆ ವಿರೋಧ ವ್ಯಕ್ತಪಡಿಸಿದ ಶೋಭಾ ಕರಂದ್ಲಾಜೆ ಅವರನ್ನು ಕಲಬುರ್ಗಿ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ಅವರು ‘ಹೂ ಈಸ್ ಶಿ’ ಎಂದು ಪ್ರಶ್ನಿಸಿದ್ದಾರೆ. ಇದು ಸರಿಯಲ್ಲ.

ಹೀಗೆ ಪ್ರಶ್ನಿಸುವ ಮೊದಲು, ಶೋಭಾ ಅವರು ಜನರಿಂದಲೇ ಆಯ್ಕೆಯಾದ ಜನಪ್ರತಿನಿಧಿ ಎಂಬುದನ್ನು ಸಚಿವರು ಮನಗಾಣಬೇಕಿತ್ತು. ಮೇಲಾಗಿ, ಈ ಉತ್ಸವವನ್ನು
ವಿರೋಧಿಸುವ ಅಥವಾ ಬೆಂಬಲಿಸುವ ಹಕ್ಕು ಎಲ್ಲರಿಗೂ ಇದೆಯಲ್ಲವೇ?

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT