ADVERTISEMENT

ವಾಚಕರ ವಾಣಿ: ಕಟ್ಟಿ ನಿಲ್ಲಿಸುವಾಗ ಕಾಣಲಿಲ್ಲವೇ?

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2022, 19:30 IST
Last Updated 30 ಆಗಸ್ಟ್ 2022, 19:30 IST

ನೊಯಿಡಾದಲ್ಲಿ ನಿಯಮಬಾಹಿರವಾಗಿ ನಿರ್ಮಿಸಿದ್ದ ಬಹುಮಹಡಿ ಅವಳಿ ಕಟ್ಟಡಗಳನ್ನು ಉರುಳಿಸಿದ ಕಾರ್ಯವನ್ನು ಜನ ಚಪ್ಪಾಳೆ ಹೊಡೆದು ಸ್ವಾಗತಿಸಿದ್ದಾರೆ. ಕೋಟ್ಯಂತರ ರೂಪಾಯಿ ಮಣ್ಣುಪಾಲಾಗಿದೆ. ಆದರೆ ಇಷ್ಟು ದೊಡ್ಡ ಕಟ್ಟಡಗಳನ್ನು ಕಟ್ಟಿ ಮುಗಿಸುವವರೆಗೂ ಸಂಬಂಧಪಟ್ಟ ಅಧಿಕಾರಿಗಳು ಏನು ಮಾಡುತ್ತಿದ್ದರು? ಅವರಿಗೆ ಯಾವ ಶಿಕ್ಷೆಯೂ ಇಲ್ಲವೇ? ಈ ದೇಶದ ಸಂಪತ್ತಿನ ನಾಶಕ್ಕೆ ಯಾರು ಹೊಣೆ?

-ಚಂದ್ರಶೇಖರ ಎಚ್‌.ಎಸ್‌., ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT