ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ‘ಆಯುಷ್ಮಾನ್ ಭಾರತ’ವೂ ಒಂದು. ಇದು ಒಂದು ಉಪಯುಕ್ತ ಯೋಜನೆಯಾಗಿದೆ. ಸಹಸ್ರಾರು ಬಡವರು, ಅಂಗವಿಕಲರು ಇದರಿಂದ ಪ್ರಯೋಜನ ಪಡೆಯಬಹುದಾಗಿದ್ದರೂ ಈ ಯೋಜನೆಯ ಫಲವನ್ನು ಎಲ್ಲ ಆಸ್ಪತ್ರೆಗಳಿಗೂ ತಲುಪಿಸುವಲ್ಲಿ ಅಧಿಕಾರಿಗಳು ಸಹಕರಿಸುತ್ತಿಲ್ಲ ಎಂಬ ಆರೋಪವಿದೆ.
ಸರ್ಕಾರದ ಯೋಜನೆಗಳನ್ನು ಸರಿಯಾಗಿ ಚಾಲನೆಯಲ್ಲಿಡುವ ಕೆಲಸವನ್ನು ಅಧಿಕಾರಿಗಳು ವ್ಯವಸ್ಥಿತವಾಗಿ ಮಾಡಬೇಕಾದ ಅಗತ್ಯವಿದೆ.
-ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.