ಮುಖ್ಯಮಂತ್ರಿ ಬಜೆಟ್ನಲ್ಲಿ ಮಂಡನೆ ಮಾಡಿರುವಂತಹ ಎಲ್ಲಾ ಯೋಜನೆಗಳಿಗೂ ಸೂಕ್ತವಾಗಿ ಹಣವನ್ನು ಒದಗಿಸಿದರೆ ಬಜೆಟ್ ಮಂಡನೆ ಮಾಡಿದ್ದು ಸಾರ್ಥಕವಾಗುತ್ತದೆ. ಹಲವು ಹೊಸ ಯೋಜನೆಗಳು ಘೋಷಣೆಯಾಗಿವೆ. ಅವುಗಳಿಗೆ ಅಗತ್ಯವಾದ ಹಣವನ್ನು ಸರಿದೂಗಿಸಿ ಆ ಯೋಜನೆಗಳ ಜಾರಿಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಸತೀಶ ಎನ್.,ತುಮಕೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.