ADVERTISEMENT

ಗ್ರಾಮ ವಾಸ್ತವ್ಯಕ್ಕೆ ಕಟೌಟ್‌ ಹಂಗೇಕೆ?

​ಪ್ರಜಾವಾಣಿ ವಾರ್ತೆ
Published 24 ಜೂನ್ 2019, 20:00 IST
Last Updated 24 ಜೂನ್ 2019, 20:00 IST

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ನಡೆಸುತ್ತಿರುವುದು ಶ್ಲಾಘನೀಯ. ಈ ಕಾರ್ಯಕ್ರಮ ಗ್ರಾಮೀಣ ಸಮಸ್ಯೆಗಳ ಪರಿಹಾರಕ್ಕೆ ಹೇತುವಾಗಲಿ. ಆದರೆ, ಕೆಲ ರಾಜಕೀಯ ಮುಖಂಡರು ಪಕ್ಷದ ನಾಯಕರ ಕಟೌಟ್ ಮತ್ತು ಬ್ಯಾನರ್‌ಗಳನ್ನು ಅಳವಡಿಸಲು ದುಂದುವೆಚ್ಚ ಮಾಡುತ್ತಿದ್ದಾರೆ. ಅಲ್ಲದೆ ಗ್ರಾಮ ವಾಸ್ತವ್ಯವನ್ನು
ರಾಜಕೀಯಕರಣಗೊಳಿಸುತ್ತಿರುವುದು ವಿಪರ್ಯಾಸವೇ ಸರಿ.

- ವಡ್ನಾಳ್ ರಮೇಶ,ಚನ್ನಗಿರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT