ADVERTISEMENT

ತಡೆ– ಕೊಡೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2019, 20:07 IST
Last Updated 26 ಸೆಪ್ಟೆಂಬರ್ 2019, 20:07 IST

ಉಪಚುನಾವಣೆಗೆ
ನ್ಯಾಯಾಲಯ
ನೀಡಿದೆ ತಡೆ,

ಅನರ್ಹ ಶಾಸಕರಿಗೆ
ಸಿಕ್ಕಂತಾಗಿದೆ
ಜಿಟಿ ಜಿಟಿ ಮಳೆಯಲ್ಲಿ ಕೊಡೆ!

-ಮಹಾಂತೇಶ ಮಾಗನೂರಬೆಂಗಳೂರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.