ADVERTISEMENT

ವಾಚಕರ ವಾಣಿ| ಪ್ರಾಜ್ಞ ಚಿಂತನೆಗೆ ಸಿಗಲಿ ಸ್ಪಂದನ

​ಪ್ರಜಾವಾಣಿ ವಾರ್ತೆ
Published 11 ಮೇ 2020, 19:45 IST
Last Updated 11 ಮೇ 2020, 19:45 IST

‘ಅನ್ಯರಿಗೆ ಇರಿಸುಮುರಿಸು ಆಗುವುದರಿಂದ ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೂಲಕ ಆಜಾನ್ ಮೊಳಗಿಸುವುದನ್ನು ನಿಲ್ಲಿಸಬೇಕು’ ಎಂಬ ಲೇಖಕ ಜಾವೇದ್ ಅಖ್ತರ್ ಅವರ ಹೇಳಿಕೆ ಬಹಳ ಅರ್ಥಪೂರ್ಣ ಹಾಗೂ ವಿಚಾರವಂತಿಕೆಯಿಂದ ಕೂಡಿದೆ. ಸಮಸ್ತ ಸಮುದಾಯಗಳ ಸಾಮಾಜಿಕ ಹಿತಚಿಂತಕರೂ ಇಂತಹ ಪ್ರಾಜ್ಞ ಚಿಂತನೆಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವರೆಂದು ಆಶಿಸೋಣ.

- ಗಿ.ಚನ್ನಬಸವ ಸ್ವಾಮಿ,ಕೆಂಗೇರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT