ADVERTISEMENT

ವಾಚಕರ ವಾಣಿ | ಸಚಿವರಿಂದ ಬೇಜವಾಬ್ದಾರಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 19:30 IST
Last Updated 6 ಆಗಸ್ಟ್ 2020, 19:30 IST

ದಿನದಿಂದ ದಿನಕ್ಕೆ ಏರುತ್ತಿರುವ ಕೊರೊನಾ ಸೋಂಕಿನ ಪ್ರಕರಣಗಳಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ, ರಾಜ್ಯದ ಹಿರಿಯ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಕಾಶಿ, ಮಥುರಾದಲ್ಲಿಯೂ ಮಸೀದಿಗಳನ್ನು ತೆರವುಗೊಳಿಸಿ ಮಂದಿರ ಕಟ್ಟಬೇಕೆಂಬ ಪ್ರಚೋದನಕಾರಿ ಹೇಳಿಕೆ ನೀಡಿ, ಮೂಲಭೂತವಾದಿ ಶಕ್ತಿಗಳನ್ನು ಕೆರಳಿಸುವ ಕೃತ್ಯಕ್ಕೆ ಇಳಿದಿದ್ದಾರೆ. ಅವರ ಹೇಳಿಕೆ ಖಂಡನೀಯ.

-ಟಿ.ಸುರೇಂದ್ರ ರಾವ್, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT