ADVERTISEMENT

ಸರ್ವರ ಹಿತ ಕಾಯುವ ಬಜೆಟ್‌

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 19:31 IST
Last Updated 9 ಮಾರ್ಚ್ 2021, 19:31 IST

ಕೋವಿಡ್– 19ರಿಂದ ರಾಜ್ಯ ಸರ್ಕಾರ ಬಹಳಷ್ಟು ಆರ್ಥಿಕ ತೊಂದರೆಯಲ್ಲಿದ್ದರೂ ಅಬಕಾರಿ ತೆರಿಗೆ, ಪೆಟ್ರೋಲ್‌, ಡೀಸೆಲ್‌ಗಳ ಮೇಲೆ ತೆರಿಗೆ ಹೆಚ್ಚಳ ಮಾಡದಿರುವುದು ಸಮಾಧಾನಕರ. ಮಹಿಳೆಯರು ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿ ಜೀವನ ನಡೆಸಲು ಹಲವಾರು ಯೋಜನೆಗಳ ಘೋಷಣೆ, ವಿವಿಧ ಕ್ಷೇತ್ರಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಲು ಅನುದಾನ ಘೋಷಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸರ್ವರ ಹಿತ ಕಾಯುವ ಜನಪರ ಬಜೆಟ್ ಮಂಡಿಸಿದ್ದಾರೆ.

–ಉದಯ ಮ. ಯಂಡಿಗೇರಿ, ಧಾರವಾಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.