ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಐಷಾರಾಮಿ ಬಸ್ಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿಗಳ ವಿತರಣೆಯನ್ನು ಸ್ಥಗಿತಗೊಳಿಸಿರುವುದು (ಪ್ರ.ವಾ., ಅ. 3) ಸ್ವಾಗತಾರ್ಹ ಕ್ರಮ. ಇದರಂತೆ, ಬಸ್ ನಿಲ್ದಾಣದ ವಾಣಿಜ್ಯ ಮಳಿಗೆಗಳಲ್ಲಿಯೂ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಬೇಕು. ಇಂತಹ ಕ್ರಮಗಳಿಂದ ನಮ್ಮದು ಪ್ಲಾಸ್ಟಿಕ್ಮುಕ್ತ ದೇಶವಾಗುವುದರಲ್ಲಿ ಸಂಶಯವಿಲ್ಲ.
-ಮಹಾಂತೇಶ ಕಳ್ಳಿ,ಬೆಳಗಾವಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.