ADVERTISEMENT

ರಾಜಿ, ರಾಜಕೀಯ ಸಲ್ಲದು

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 20 ಏಪ್ರಿಲ್ 2020, 20:15 IST
Last Updated 20 ಏಪ್ರಿಲ್ 2020, 20:15 IST

ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೊನಾ ಸೋಂಕು ಶಂಕಿತರು ಗಲಾಟೆ ನಡೆಸಿ, ಆರೋಗ್ಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ನಮಗಾಗಿ ಹಗಲಿರುಳು ಶ್ರಮಿಸುತ್ತಿರುವವರ ಮೇಲೆ ಗೂಂಡಾಗಳ ರೀತಿ ಗುಂಪುಹಲ್ಲೆ ನಡೆಸುವುದು ದುರದೃಷ್ಟಕರ. ಮಾನವೀಯ ಮೌಲ್ಯಗಳು ಜನರ ಕಣ್ಣಿಗೆ ಕಾಣುತ್ತಿಲ್ಲವೇ? ಇಂತಹ ಘಟನೆಗಳಿಗೆ ಕುಮ್ಮಕ್ಕು ನೀಡುತ್ತಿರುವ ವ್ಯಕ್ತಿಗಳನ್ನು ಮೊದಲು ಬಂಧಿಸಬೇಕು. ಈ ವಿಷಯದಲ್ಲಿ ರಾಜಿ, ರಾಜಕೀಯಸಲ್ಲದು.

ಚೆಲುವರಾಜು ಕೆ.,ಧನಗೆರೆ, ಕೊಳ್ಳೇಗಾಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT