ಎನ್ನ ಕಾಲೇ ಕಂಬ
ದೇಹವೇ ದೇಗುಲ
ಶಿರವೇ ಹೊನ್ನ ಕಳಶವಯ್ಯ
ಎಂದರು ಬಸವಣ್ಣ ಅಂದು.
ಮತವೇ ಅಸ್ತ್ರ
ಪಕ್ಷವೇ ದೇಗುಲ
ಅಧಿಕಾರವೇ ಮುಕುಟ
ಎನ್ನುವ ಹಾಗಿದೆ ಇಂದು
–ಸರ್ದಾರ್ ಎಂ. ತನಾಝ್, ಅರಸೀಕೆರೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.