ಎನ್ನ ಕಾಲೇ ಕಂಬ
ದೇಹವೇ ದೇಗುಲ
ಶಿರವೇ ಹೊನ್ನ ಕಳಶವಯ್ಯ
ಎಂದರು ಬಸವಣ್ಣ ಅಂದು.
ಮತವೇ ಅಸ್ತ್ರ
ಪಕ್ಷವೇ ದೇಗುಲ
ಅಧಿಕಾರವೇ ಮುಕುಟ
ಎನ್ನುವ ಹಾಗಿದೆ ಇಂದು
–ಸರ್ದಾರ್ ಎಂ. ತನಾಝ್, ಅರಸೀಕೆರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.