ADVERTISEMENT

ವಾಚಕರವಾಣಿ: ದಸರಾ- ಚೈತನ್ಯ ತುಂಬಲಿ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 22:30 IST
Last Updated 7 ಆಗಸ್ಟ್ 2022, 22:30 IST

ದಸರಾ ಈ ಬಾರಿ ಅದ್ಧೂರಿಯಾಗಿ ಜರುಗಲಿದೆ ಎಂದು ಸರ್ಕಾರ ಹೇಳಿದೆ. ಆಷಾಢ ಮುಗಿದು ಶ್ರಾವಣ ಮಾಸ ಪ್ರಾರಂಭವೆಂದರೆ ಹಬ್ಬಗಳ ಸರಣಿ. ಎರಡು ವರ್ಷಗಳಿಂದ ಕೋವಿಡ್‌ನಿಂದ ಕಳೆಗುಂದಿದ್ದ ನಾಡಹಬ್ಬವು ಈ ಸಲ ಹಳೆಯ ವೈಭವ ಪಡೆಯಲಿ. ವ್ಯಾಪಾರ– ವಹಿವಾಟು ಹೆಚ್ಚು ನಡೆದು, ಅದನ್ನೇ ನಂಬಿರುವ ಕುಟುಂಬಗಳಲ್ಲಿ ಚೈತನ್ಯ ತುಂಬಲಿ.

ಹರವೆ ಸಂಗಣ್ಣ ಪ್ರಕಾಶ್,ಹರವೆ, ಚಾಮರಾಜನಗರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT