ದಸರಾ ಈ ಬಾರಿ ಅದ್ಧೂರಿಯಾಗಿ ಜರುಗಲಿದೆ ಎಂದು ಸರ್ಕಾರ ಹೇಳಿದೆ. ಆಷಾಢ ಮುಗಿದು ಶ್ರಾವಣ ಮಾಸ ಪ್ರಾರಂಭವೆಂದರೆ ಹಬ್ಬಗಳ ಸರಣಿ. ಎರಡು ವರ್ಷಗಳಿಂದ ಕೋವಿಡ್ನಿಂದ ಕಳೆಗುಂದಿದ್ದ ನಾಡಹಬ್ಬವು ಈ ಸಲ ಹಳೆಯ ವೈಭವ ಪಡೆಯಲಿ. ವ್ಯಾಪಾರ– ವಹಿವಾಟು ಹೆಚ್ಚು ನಡೆದು, ಅದನ್ನೇ ನಂಬಿರುವ ಕುಟುಂಬಗಳಲ್ಲಿ ಚೈತನ್ಯ ತುಂಬಲಿ.
ಹರವೆ ಸಂಗಣ್ಣ ಪ್ರಕಾಶ್,ಹರವೆ, ಚಾಮರಾಜನಗರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.