ADVERTISEMENT

ನಾಚಿಕೆಗೇಡಿನ ಸಂಗತಿ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 5 ಜುಲೈ 2022, 19:31 IST
Last Updated 5 ಜುಲೈ 2022, 19:31 IST

ಪಿಎಸ್‌ಐ ನೇಮಕಾತಿ ಅಕ್ರಮ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣಗಳಲ್ಲಿ ಎಡಿಜಿಪಿ ಅಮ್ರಿತ್‌ ಪೌಲ್‌ ಹಾಗೂ ಐಎಎಸ್‌ ಅಧಿಕಾರಿ ಜೆ. ಮಂಜುನಾಥ್‌ ಅವರನ್ನು ಬಂಧಿಸಿರುವ ಸುದ್ದಿ ಓದಿ (ಪ್ರ.ವಾ., ಜುಲೈ 5) ವ್ಯವಸ್ಥೆಯ ಬಗೆಗೆ ಬಹಳ ಬೇಸರವಾಯಿತು. ಅಪಾರ ಅಧಿಕಾರ ಮತ್ತು ಸವಲತ್ತುಗಳೊಂದಿಗೆ ಕೈತುಂಬ ಸಂಬಳ ಸಿಗುತ್ತಿದ್ದರೂ ಇಂತಹ ಪ್ರಭಾವಿ ಅಧಿಕಾರಿಗಳು ಲಂಚಕ್ಕೆ ಕೈಯೊಡ್ಡುವುದು ನಾಚಿಕೆಗೇಡಿನ ಸಂಗತಿ. ಇವರ ಬಂಧನವು ಉಳಿದವರಿಗೆ ಗಟ್ಟಿ ಸಂದೇಶ ರವಾನಿಸಲಿ.

- ವೈ.ಎನ್.ನಾಗರಾಜ,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT