ರಾಜ್ಯದಾದ್ಯಂತ ಇ– ಸ್ವತ್ತು ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ. ಇದರಿಂದಾಗಿ ಮಧ್ಯಮ ವರ್ಗದವರು ಸ್ವಂತ ಮನೆ ಕಟ್ಟಿಸುವ ಆಸೆಗೆ ತಣ್ಣೀರೆರಚಿದಂತೆ ಆಗಿದೆ. ಇ– ಸ್ವತ್ತು ಆಗದಿದ್ದರೆ ಆಸ್ತಿಯ ಉತಾರಾ ಮತ್ತು ಬ್ಯಾಂಕ್ ಸಾಲ ಸಿಗುವುದಿಲ್ಲ. ಸರ್ಕಾರ ಕೂಡಲೇ ಕ್ರಮ ಕೈಗೊಂಡು ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು.
ಅಶೋಕ ಚನ್ನಳ್ಳಿ,ಹಿರೇಕೆರೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.