ಕರ್ತವ್ಯನಿಷ್ಠೆ ಹಾಗೂ ಮಾನವೀಯತೆಗೆ ಹೆಸರಾಗಿದ್ದ ಪೊಲೀಸ್ ಅಧಿಕಾರಿ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಧಿಕಾರದಲ್ಲಿ ಇರುವವರೆಗೂ ಖಾಕಿಗೆ ಕಳಂಕ ಹಚ್ಚದೆ ಕರ್ತವ್ಯ ನಿರ್ವಹಿಸಿದವರು ಅವರು. ಇಂತಹ ಅಧಿಕಾರಿಗಳ ಸಂಖ್ಯೆ ರಾಜ್ಯದಲ್ಲಿ ಅಧಿಕವಾಗಲಿ. ಇವರ ವಿದಾಯದಿಂದ ಪೊಲೀಸ್ ಇಲಾಖೆ ಒಬ್ಬ ಸಮರ್ಥ ದಂಡನಾಯಕನನ್ನು ಕಳೆದುಕೊಂಡಂತಾಗಿದೆ.
-ರೇಷ್ಮಾ ಜಿ.ಎಂ.,ಕೊಟ್ಟೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.