ರಾಜ್ಯದಲ್ಲಿ ನಾಲ್ಕೈದು ತಿಂಗಳುಗಳ ಹಿಂದೆಯೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು. ಕೊರೊನಾ ಪರಿಣಾಮದ ಕಾರಣದಿಂದ ಚುನಾವಣೆಯನ್ನು ಸರ್ಕಾರ ಮುಂದೂಡಿ, ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿತು. ಆದರೆ ಇದೀಗ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಂತಹ ಬಾಧಕ ಇಲ್ಲ. ಇದ್ಯಾವ ನ್ಯಾಯ?
- ಲಕ್ಷ್ಮೀಕಾಂತರಾಜು ಎಂ.ಜಿ., ಮಠ ಗ್ರಾಮ, ಗುಬ್ಬಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.