ರಾಜ್ಯದಲ್ಲಿ ನಾಲ್ಕೈದು ತಿಂಗಳುಗಳ ಹಿಂದೆಯೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಬೇಕಿತ್ತು. ಕೊರೊನಾ ಪರಿಣಾಮದ ಕಾರಣದಿಂದ ಚುನಾವಣೆಯನ್ನು ಸರ್ಕಾರ ಮುಂದೂಡಿ, ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿತು. ಆದರೆ ಇದೀಗ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಂತಹ ಬಾಧಕ ಇಲ್ಲ. ಇದ್ಯಾವ ನ್ಯಾಯ?
- ಲಕ್ಷ್ಮೀಕಾಂತರಾಜು ಎಂ.ಜಿ., ಮಠ ಗ್ರಾಮ, ಗುಬ್ಬಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.