ADVERTISEMENT

ವಾಚಕರ ವಾಣಿ | ಶವಸಂಸ್ಕಾರ: ಹೊಸ ನಿಯಮ ಸ್ವಾಗತಾರ್ಹ

​ಪ್ರಜಾವಾಣಿ ವಾರ್ತೆ
Published 28 ಜುಲೈ 2020, 19:30 IST
Last Updated 28 ಜುಲೈ 2020, 19:30 IST

ಕೋವಿಡ್‌ನಿಂದ ಮೃತಪಟ್ಟವರ ಶವಸಂಸ್ಕಾರದ ಪರಿಯನ್ನು ನೋಡಿ ಮಾನವ ಕುಲವೇ ನಾಚಿತ್ತು. ಈಗ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಪರಿಗಣಿಸಿದ ಹೈಕೋರ್ಟ್‌, ಸದ್ಯ ಇರುವ ಮಾರ್ಗಸೂಚಿಗಳನ್ನು ಪುನರ್‌ಪರಿಶೀಲಿಸಿ, ಗೌರವಯುತ ಶವಸಂಸ್ಕಾರಕ್ಕೆ ಒತ್ತು ನೀಡಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿರುವುದು ಸ್ವಾಗತಾರ್ಹ. ಅದರಂತೆ ಸರ್ಕಾರ ಶವಸಂಸ್ಕಾರಕ್ಕೆ ಆದಷ್ಟು ಬೇಗ ಹೊಸ ನಿಯಮಗಳನ್ನು ರೂಪಿಸಿ ಜಾರಿಗೊಳಿಸಬೇಕಾದ ಜರೂರು ಇದೆ.

-ಡಾ. ಶಿವರಾಜ ಯತಗಲ್,ಲಿಂಗಸುಗೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT