ಐಪಿಎಲ್ನಲ್ಲಿ ಆರ್ಸಿಬಿ ಗೆಲ್ಲಲಿ ಬಿಡಲಿ, ಅದರಿಂದ ಜನಸಾಮಾನ್ಯರಿಗೆ ಏನೂ ಬಾಧಕವಿಲ್ಲ.ಆದರೆ, ಲೋಕಸಭಾ ಚುನಾವಣೆಯಲ್ಲಿ ಯೋಗ್ಯ ಅಭ್ಯರ್ಥಿಗೆ ಮತ ಚಲಾಯಿಸಿ ನಿಜವಾದ ಅರ್ಥದಲ್ಲಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕು. ಇಲ್ಲದಿದ್ದರೆ ಅಯೋಗ್ಯರು ನಮ್ಮನ್ನು ಆಳಿ ಜನಸಾಮಾನ್ಯರ ಜನಜೀವನಕ್ಕೆ ಧಕ್ಕೆಯಾಗುವುದಂತೂ ಖಂಡಿತ.
-ವಿ.ವಿಜಯೇಂದ್ರ ರಾವ್, ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.