ADVERTISEMENT

ಧೋನಿಗೆ ಕೊಕ್‌: ಹೊಸಬರಿಗೆ ಅವಕಾಶವಾಗಲಿ

​ಪ್ರಜಾವಾಣಿ ವಾರ್ತೆ
Published 17 ಜನವರಿ 2020, 20:15 IST
Last Updated 17 ಜನವರಿ 2020, 20:15 IST

ಮಹೇಂದ್ರ ಸಿಂಗ್ ಧೋನಿ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ತನ್ನ ಕೇಂದ್ರೀಯ ಗುತ್ತಿಗೆ ಆಟಗಾರರ ಪಟ್ಟಿಯಿಂದ ಕೈಬಿಟ್ಟಿರುವ ನಿರ್ಧಾರ ಸರಿಯಾಗಿಯೇ ಇದೆ. ಧೋನಿಯವರು ಕ್ರಿಕೆಟ್ ಜಗತ್ತು ಕಂಡ ಶ್ರೇಷ್ಠ ಆಟಗಾರ. ಆದರೆ, ಸುಮಾರು ಆರು ತಿಂಗಳಿನಿಂದ ಅವರು ಕಣಕ್ಕೆ ಇಳಿದಿರಲಿಲ್ಲ. ಹೀಗಿದ್ದರೂ ಅವರನ್ನು ಈ ಪಟ್ಟಿಯಲ್ಲಿ ಬಹಳ ದಿನಗಳವರೆಗೆ ಮುಂದುವರಿಸುವುದು ಸರಿಯಲ್ಲ. ಹೊಸ ಆಟಗಾರರಿಗೆ ಅವಕಾಶ
ಸಿಗುವುದು ಒಳಿತು.

-ಗಣಪತಿ ನಾಯ್ಕ‌,ಕಾನಗೋಡ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT