ADVERTISEMENT

ಒಡಿಶಾ: ಮಾದರಿ ನಡೆ

​ಪ್ರಜಾವಾಣಿ ವಾರ್ತೆ
Published 10 ಮೇ 2019, 20:30 IST
Last Updated 10 ಮೇ 2019, 20:30 IST

ಒಡಿಶಾ ಸರ್ಕಾರವು ಬಹಳಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿಂದ, ಇತ್ತೀಚೆಗೆ ಅಲ್ಲಿ ಸಂಭವಿಸಿದ ಪ್ರಬಲ ಫೋನಿ ಚಂಡಮಾರುತದಲ್ಲಿ ಸಾವು ನೋವಿನ ಪ್ರಮಾಣ ಕಡಿಮೆಯಾಗಿದೆ. ಇದು ಇತರ ರಾಜ್ಯಗಳಿಗೂ ಮಾದರಿ. ಯಾವುದೇ ಸಮಸ್ಯೆ ಬಂದಾಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ದೂರುತ್ತಾ ಕಾಲ ಕಳೆಯದೆ ಒಗ್ಗಟ್ಟಾಗಿ ಪ್ರಯತ್ನಿಸಿದರೆ, ಇಂತಹ ಎಷ್ಟೋ ಪ್ರಾಕೃತಿಕ ವಿಕೋಪಗಳಿಗೆ ಪರಿಹಾರ ಕಂಡುಕೊಳ್ಳಬಹುದು.

- ಸುದರ್ಶನ್ ಎಚ್.ಎನ್., ಹಾಸನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT