ADVERTISEMENT

ವಾಚಕರ ವಾಣಿ | ತಲುಪಿತು ಸಂದೇಶ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 5 ಆಗಸ್ಟ್ 2022, 20:45 IST
Last Updated 5 ಆಗಸ್ಟ್ 2022, 20:45 IST

ಬದುಕಿನಲ್ಲಿ 75 ವರ್ಷ ಎಂಬುದು ಒಂದು ಮಹತ್ವದ ಘಟ್ಟ. ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಆಚರಣೆ ಮೂಲಕ ಯಾರಿಗೆ ಏನು ಸಂದೇಶ ತಲುಪಿಸಬೇಕಿತ್ತೋ ಅದನ್ನು ತಲುಪಿಸುವಲ್ಲಿ ಸಂಘಟಕರು ಯಶಸ್ಸು ಆದಂತಿದೆ. ಸ್ವಪಕ್ಷದಲ್ಲೇ ಎದುರಾಳಿಗಳು ಇರುವ೦ತೆ, ವಿರೋಧ ಪಕ್ಷಗಳಲ್ಲೂ ಅವರಿಗೆ ಸ್ನೇಹಿತರಿದ್ದಾರೆ. ಈ ಕಾರ್ಯಕ್ರಮಕ್ಕೆ ಬೇರೆ ಪಕ್ಷಗಳ ನಾಯಕರನ್ನೂ ಕರೆಯಬಹುದಿತ್ತು. ಆಗ ಅದು ಮಾದರಿ ನಡೆ ಆಗುತ್ತಿತ್ತು. ಈ ಅವಕಾಶ ಬಳಸಿಕೊಳ್ಳಲಿಲ್ಲ.

- ಬಿ.ಎನ್. ಭರತ್, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT