ಆರನೇ ವೇತನ ಆಯೋಗದ ಶಿಫಾರಸು ಹಾಗೂ ರಾಘವೇಂದ್ರ ಔರಾದಕರ ವರದಿಯನ್ನು ಒಟ್ಟುಗೂಡಿಸಿ ಪೊಲೀಸರ ವೇತನ ಪರಿಷ್ಕರಿಸಲು ಮುಂದಾಗಿರುವುದು ಸರ್ಕಾರದ ಕಲ್ಯಾಣ ಕಾರ್ಯಗಳಲ್ಲಿ ಒಂದು ಎನ್ನಬಹುದು.
ಪ್ರಸ್ತುತ ರಾಜಕೀಯ ಸಂದಿಗ್ಧ ವಾತಾವರಣದಲ್ಲಿ ಗೃಹ ಸಚಿವರ ಈ ನಡೆಯಿಂದ ಇಲಾಖೆ ದಕ್ಷತೆಯಿಂದ ಕಾರ್ಯ ನಿರ್ವಹಿಸಲು ಪ್ರೇರಣೆ ನೀಡಿದಂತಾಗಿದೆ.
- ರುದ್ರಮೂರ್ತಿ ಎಂ.ಜೆ.,ಚಿತ್ರದುರ್ಗ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.