ನ್ಯಾಯಮೂರ್ತಿಗಳನ್ನು ಆಯ್ಕೆ ಮಾಡುವ ಸುಪ್ರೀಂ ಕೋರ್ಟ್ನ ಕೊಲಿಜಿಯಂನಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಯೂ ಇರಬೇಕೆಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಕೊಲಿಜಿಯಂನಲ್ಲಿ ಆಡಳಿತ ನಡೆಸುವವರು ಇದ್ದರೆ, ಪ್ರತಿಪಕ್ಷದ ಪ್ರತಿನಿಧಿ ಕೂಡಾ ಇರಬೇಕಲ್ಲವೇ? ಇದು ಪ್ರಜಾಪ್ರಭುತ್ವಕ್ಕೆ ಪೂರಕವಲ್ಲವೇ?
- ಕೆ.ಎನ್.ಭಗವಾನ್, ಬೆಂಗಳೂರು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.