ನ್ಯಾಯಮೂರ್ತಿಗಳನ್ನು ಆಯ್ಕೆ ಮಾಡುವ ಸುಪ್ರೀಂ ಕೋರ್ಟ್ನ ಕೊಲಿಜಿಯಂನಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿಯೂ ಇರಬೇಕೆಂದು ಕೇಂದ್ರ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. ಕೊಲಿಜಿಯಂನಲ್ಲಿ ಆಡಳಿತ ನಡೆಸುವವರು ಇದ್ದರೆ, ಪ್ರತಿಪಕ್ಷದ ಪ್ರತಿನಿಧಿ ಕೂಡಾ ಇರಬೇಕಲ್ಲವೇ? ಇದು ಪ್ರಜಾಪ್ರಭುತ್ವಕ್ಕೆ ಪೂರಕವಲ್ಲವೇ?
- ಕೆ.ಎನ್.ಭಗವಾನ್, ಬೆಂಗಳೂರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.