ADVERTISEMENT

ಕುಕ್ಕರ್ ವಿಶಲ್ ಕೇಳಬೇಕಾದ ದೌರ್ಭಾಗ್ಯ

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 19:31 IST
Last Updated 9 ಜುಲೈ 2020, 19:31 IST

ಕಳೆದ ವಿಧಾನಸಭೆ ಚುನಾವಣೆಯಲ್ಲಿನ ಬೆಳಗಾವಿ ಗ್ರಾಮೀಣ ಕ್ಷೇತ್ರದ ‘ಕುಕ್ಕರ್’ ಈಗ‘ವಿಶಲ್’ ಹೊಡೆಯುತ್ತಿದೆ! ಕೊರೊನಾ ಸೋಂಕಿನ ತೀವ್ರತೆ ಜೋರಿದ್ದು, ಮುಂದೆ ಹೇಗಪ್ಪಾ ಎಂದು ಜನ ಚಿಂತಿತರಾಗಿದ್ದಾರೆ. ಇಂತಹ ಹೊತ್ತಿನಲ್ಲಿ, ಇದ್ಯಾವುದರ ಪರಿವೆಯೇ ಇಲ್ಲದೆ ಈ ಕುಕ್ಕರ್ ‘ವಿಶಲ್’ ಹೊಡೆಯುತ್ತಿರುವುದನ್ನು ನೋಡಬೇಕಾಗಿ ಬಂದಿರುವುದು ಜನರ ದೌರ್ಭಾಗ್ಯವೇ ಸರಿ.

- ನಗರ ಗುರುದೇವ್ ಭಂಡಾರ್ಕರ್,ಹೊಸನಗರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT