ADVERTISEMENT

ವಾಸ್ತುಶಾಸ್ತ್ರಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಅತ್ಯಂತ ಬರ್ಬರ ಕೃತ್ಯ

ಎಚ್.ಎನ್.ಜಯರಾಮ್, ಹಂದಿಕುಂಟೆ.ಸಿರಾ (ತಾ)
Published 5 ಜುಲೈ 2022, 17:59 IST
Last Updated 5 ಜುಲೈ 2022, 17:59 IST

ಸರಳ ವಾಸ್ತುಶಾಸ್ತ್ರದೊಂದಿಗೆ ಜನರಿಗೆ ‘ಅದೃಷ್ಟದ ಮನೆ’ಯ ದಾರಿ ತೋರಿಸುತ್ತಿದ್ದ ವಾಸ್ತುಶಾಸ್ತ್ರಜ್ಞ ಚಂದ್ರಶೇಖರ ಗುರೂಜಿ ಬರ್ಬರವಾಗಿ ಹತ್ಯೆಗೀಡಾಗಿದ್ದು ದುರದೃಷ್ಟಕರ. ಗುರೂಜಿ ಅವರ ಬದುಕು ಕೊಲೆಯಲ್ಲಿ ಪರ್ಯವಸಾನಗೊಂಡಿರುವುದು ದುಃಖದ ವಿಷಯ.

ಹಾಡಹಗಲೇ ಜನರ ಸಮ್ಮುಖದಲ್ಲಿ ಪ್ರಮುಖ ವ್ಯಕ್ತಿಯೊಬ್ಬರನ್ನು ಸುಲಭವಾಗಿ ಇರಿದು ಕೊಲ್ಲುವುದು ಎಷ್ಟೊಂದು ಸರಳ? ಕೊಲೆಯಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ನಮ್ಮ ಪೊಲೀಸರ ಕಾರ್ಯದಕ್ಷತೆ ಮೆಚ್ಚುವಂಥದ್ದು.⇒

- ನಾರಾಯಣರಾವ ಕುಲಕರ್ಣಿ,ಹಿರೇಅರಳಿಹಳ್ಳಿ, ಯಲಬುರ್ಗಾ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.