ನಾನು ಮುಖ್ಯಮಂತ್ರಿ ಪದವಿ ಪಡೆದ ದಿನವೇ ಮತದಾರರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಂದಿನಿಂದಲೇ ರಾಜ್ಯದ ಪ್ರತಿ ತಾಲ್ಲೂಕಿಗೂ ತೆರಳಿ ಅಧಿಕಾರಿಗಳ-ಸಾರ್ವಜನಿಕರ ಸಂಪರ್ಕ ಸಭೆ ನಡೆಸಿ ಪ್ರತಿ ಮತಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಕೂಡಲೇ ಕ್ರಮ ಕೈಗೊಳ್ಳುವೆನು.
ಬಡ ಜನರ ಕಲ್ಯಾಣದ ಯೋಜನೆಗಳು ಯೋಗ್ಯ ಫಲಾನುಭವಿಗಳಿಗೆ ದೊರೆಯಲು ನೋಡಲ್ ಪರಿವೀಕ್ಷಕರನ್ನು ನೇಮಿಸುವೆ. ನಿರುದ್ಯೋಗ ನಿವಾರಣೆಗೆ ಪ್ರತಿ ಗ್ರಾಮದಲ್ಲೂ ಚಿಕ್ಕ ಕೈಗಾರಿಕಾ ಘಟಕ ಸ್ಥಾಪಿಸುವೆ.
ಮಹಾಂತೇಶ ರಾಜಗೋಳಿ, ಬೈಲಹೊಂಗಲ, ಬೆಳಗಾವಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.