ADVERTISEMENT

ಕ್ವಿಜ್‌ ಚಾಂಪಿಯನ್‌

​ಪ್ರಜಾವಾಣಿ ವಾರ್ತೆ
Published 9 ಜನವರಿ 2016, 19:29 IST
Last Updated 9 ಜನವರಿ 2016, 19:29 IST
ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಘದ ಶತಾಬ್ದಿ ಭವನದಲ್ಲಿ ಶನಿವಾರ ನಡೆದ ವಲಯಮಟ್ಟದ ‘ಪ್ರಜಾವಾಣಿ’ ಕ್ವಿಜ್‌ ಚಾಂಪಿಯನ್‌ಷಿಪ್‌ನಲ್ಲಿ ಪ್ರಥಮ ಬಹುಮಾನ ಪಡೆದ ಬಸವೇಶ್ವರ ಇಂಟರ್‌ನ್ಯಾಷನಲ್‌ ಸ್ಕೂಲ್‌ ವಿದ್ಯಾರ್ಥಿಗಳಾದ –ಬಸವಂತರಾವ್‌ ದೇಸಾಯಿ ಹಾಗೂ ಪ್ರತೀಕ್‌ ಎ. ಜಹಗೀರದಾರ ಅವರಿಗೆ ಕವಿ ಸತ್ಯಾನಂದ ಪಾತ್ರೋಟ ಬಹುಮಾನ ವಿತರಿಸಿದರು. ಕ್ವಿಜ್‌ ಮಾಸ್ಟರ್‌ ವಿನಯ್‌ ಮುದಲಿಯಾರ್ ಇದ್ದಾರೆ – ಪ್ರಜಾವಾಣಿ ಚಿತ್ರ
ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಘದ ಶತಾಬ್ದಿ ಭವನದಲ್ಲಿ ಶನಿವಾರ ನಡೆದ ವಲಯಮಟ್ಟದ ‘ಪ್ರಜಾವಾಣಿ’ ಕ್ವಿಜ್‌ ಚಾಂಪಿಯನ್‌ಷಿಪ್‌ನಲ್ಲಿ ಪ್ರಥಮ ಬಹುಮಾನ ಪಡೆದ ಬಸವೇಶ್ವರ ಇಂಟರ್‌ನ್ಯಾಷನಲ್‌ ಸ್ಕೂಲ್‌ ವಿದ್ಯಾರ್ಥಿಗಳಾದ –ಬಸವಂತರಾವ್‌ ದೇಸಾಯಿ ಹಾಗೂ ಪ್ರತೀಕ್‌ ಎ. ಜಹಗೀರದಾರ ಅವರಿಗೆ ಕವಿ ಸತ್ಯಾನಂದ ಪಾತ್ರೋಟ ಬಹುಮಾನ ವಿತರಿಸಿದರು. ಕ್ವಿಜ್‌ ಮಾಸ್ಟರ್‌ ವಿನಯ್‌ ಮುದಲಿಯಾರ್ ಇದ್ದಾರೆ – ಪ್ರಜಾವಾಣಿ ಚಿತ್ರ   

ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಘದ ಶತಾಬ್ದಿ ಭವನದಲ್ಲಿ ಶನಿವಾರ ನಡೆದ ವಲಯಮಟ್ಟದ ‘ಪ್ರಜಾವಾಣಿ’ ಕ್ವಿಜ್‌ ಚಾಂಪಿಯನ್‌ಷಿಪ್‌ನಲ್ಲಿ ಪ್ರಥಮ ಬಹುಮಾನ ಪಡೆದ ಬಸವೇಶ್ವರ ಇಂಟರ್‌ನ್ಯಾಷನಲ್‌ ಸ್ಕೂಲ್‌ ವಿದ್ಯಾರ್ಥಿಗಳಾದ –ಬಸವಂತರಾವ್‌ ದೇಸಾಯಿ ಹಾಗೂ ಪ್ರತೀಕ್‌ ಎ. ಜಹಗೀರದಾರ ಅವರಿಗೆ ಕವಿ ಸತ್ಯಾನಂದ ಪಾತ್ರೋಟ ಬಹುಮಾನ ವಿತರಿಸಿದರು. ಕ್ವಿಜ್‌ ಮಾಸ್ಟರ್‌ ವಿನಯ್‌ ಮುದಲಿಯಾರ್ ಇದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.