ADVERTISEMENT

ಅಗ್ರಶ್ರೇಯಾಂಕದಲ್ಲಿ ವಿಷ್ಣುವರ್ಧನ್

​ಪ್ರಜಾವಾಣಿ ವಾರ್ತೆ
Published 23 ಮೇ 2012, 19:30 IST
Last Updated 23 ಮೇ 2012, 19:30 IST

ಬೆಂಗಳೂರು: ಡೇವಿಸ್ ಕಪ್‌ನಲ್ಲಿ  ಭಾರತ ತಂಡವನ್ನು ಪ್ರತಿನಿಧಿಸಿದ್ದ ಯುವ ಆಟಗಾರ ವಿಷ್ಣುವರ್ಧನ್ ಅವರು ಮಂಡ್ಯದಲ್ಲಿ ಮೇ 28ರಿಂದ ಜೂನ್ 2ರ ವರೆಗೆ ನಡೆಯಲಿರುವ ಐಟಿಎಫ್ ಫ್ಯೂಚರ್ ಟೆನಿಸ್ ಟೂರ್ನಿಯಲ್ಲಿ ಅಗ್ರಶ್ರೇಯಾಂಕ ಪಡೆದಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.