ಬೆಂಗಳೂರು: ಡೇವಿಸ್ ಕಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಯುವ ಆಟಗಾರ ವಿಷ್ಣುವರ್ಧನ್ ಅವರು ಮಂಡ್ಯದಲ್ಲಿ ಮೇ 28ರಿಂದ ಜೂನ್ 2ರ ವರೆಗೆ ನಡೆಯಲಿರುವ ಐಟಿಎಫ್ ಫ್ಯೂಚರ್ ಟೆನಿಸ್ ಟೂರ್ನಿಯಲ್ಲಿ ಅಗ್ರಶ್ರೇಯಾಂಕ ಪಡೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.