
ಪ್ರಜಾವಾಣಿ ವಾರ್ತೆಕೋಲ್ಕತ್ತ (ಪಿಟಿಐ): ಎನ್. ಶ್ರೀನಿವಾಸನ್ ಅವರು ಬಿಸಿಸಿಐ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಮಂಡಳಿಯ ಹಂಗಾಮಿ ಅಧ್ಯಕ್ಷ ಜಗಮೋಹನ್ ದಾಲ್ಮಿಯ ಹೇಳಿದ್ದಾರೆ.
ಮಂಡಳಿಯ ಕಾರ್ಯಕಾರಿ ಸಮಿತಿ ಸಭೆ ಜುಲೈ 28 ರಂದು ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.