
ಪ್ರಜಾವಾಣಿ ವಾರ್ತೆಹುಬ್ಬಳ್ಳಿ: ‘ಎದುರಾಳಿ ತಂಡದ ಸಾಮರ್ಥ್ಯ ಮತ್ತು ದೌರ್ಬಲ್ಯದ ಅವಲೋಕನ ಮಾಡುವುದಿಲ್ಲ. ಮುಂದಿನ ಹಾದಿಯ ಚಿಂತೆಯೂ ಇಲ್ಲ. ಪಂದ್ಯ ಗೆಲ್ಲುವುದೊಂದೇ ನಮ್ಮ ಗುರಿ. ಅದಕ್ಕೆ ಬೇಕಾದ ಶ್ರಮ ಹಾಕಲು ಸಿದ್ಧರಾಗಿದ್ದೇವೆ’ ಎಂದು ಕರ್ನಾಟಕ ತಂಡದ ನಾಯಕ ವಿನಯ್ ಕುಮಾರ್ ಹೇಳಿದರು.
‘ತಂಡದ ಎಲ್ಲಾ ಆಟಗಾರರು ಸಮರ್ಥರಾಗಿದ್ದು ಅಂತಿಮ ಹನ್ನೊಂದರಲ್ಲಿ ಸ್ಥಾನ ಗಳಿಸಲು ತಂಡದೊಳಗೇ ಆರೋಗ್ಯಕರ ಸ್ಪರ್ಧೆ ಇದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.