ಬೆಂಗಳೂರು: ಕರ್ನಾಟಕದ ಬಿ.ಆರ್. ನಿಕ್ಷೇಪ್ ಮುಂಬೈಯಲ್ಲಿ ನಡೆಯುತ್ತಿರುವ ಎಐಟಿಎ ರಾಷ್ಟ್ರೀಯ ಟೆನಿಸ್ ಟೂರ್ನಿಯ 14 ವರ್ಷದೊಳಗಿನವರ ವಿಭಾಗದ ಸಿಂಗಲ್ಸ್ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ನಿಕ್ಷೇಪ್ 6-3, 6-1ರ ನೇರ ಸೆಟ್ಗಳಿಂದ ಕೋಲ್ಕತ್ತದ ವಿಕಾಸ್ ಎಸ್. ಎದುರು ಜಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.