ನವದೆಹಲಿ (ಪಿಟಿಐ): ಭಾರತ ಟೆಸ್ಟ್, ಏಕದಿನ ಹಾಗೂ ಟ್ವೆಂಟಿ-20 ಕ್ರಿಕೆಟ್ ತಂಡಕ್ಕೆ ಪ್ರತ್ಯೇಕ ನಾಯಕರನ್ನು ನೇಮಿಸಬೇಕು ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಸಲಹೆ ನೀಡಿದ್ದಾರೆ.
ಇದೇ ವೇಳೆ ಎಂ.ಎಸ್.ದೋನಿ ಅನುಸರಿಸುತ್ತಿರುವ ರೊಟೇಷನ್ ನೀತಿಯನ್ನು ಅವರು ಟೀಕಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.