ಬರ್ಮಿಂಗ್ಹ್ಯಾಮ್: ಎಜ್ಬಾಸ್ಟನ್ನಲ್ಲಿ ಗುರುವಾರ ನಡೆದ ಎರಡನೇ ಸೆಮಿಫೈನಲ್ನಲ್ಲಿ ಬಾಂಗ್ಲಾದೇಶ ಮುಂದಿಟ್ಟ 265 ರನ್ಗಳ ಗುರಿಯನ್ನು ಹಾಲಿ ಚಾಂಪಿಯನ್ನರು 40.1 ಓವರ್ಗಳಲ್ಲಿ ದಾಟಿದರು. ಬಾಂಗ್ಲಾ ವಿರುದ್ಧ ಭಾರತ 9 ವಿಕೆಟ್ ಜಯ ಸಾಧಿಸಿ ಫೈನಲ್ ಪ್ರವೇಶಿಸಿತ್ತು.
ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಫೈನಲ್ ಪ್ರವೇಶಿಸಿರುವ ಕೊಹ್ಲಿ ಪಡೆಗೆ ಟೀಂ ಇಂಡಿಯಾದ ಹಿರಿಯ ಆಟಗಾರರಾದ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್, ಪಾಕ್ ಆಟಗಾರ ಶಾಹೀದ್ ಅಫ್ರಿದಿ, ಹರ್ಭಜನ್ ಸಿಂಗ್, ಸುರೇಶ್ ರೈನಾ ಶುಭ ಹಾರೈಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.