ADVERTISEMENT

ವಾಲಿಬಾಲ್: ಕರ್ನಾಟಕ ಪರಾಭವ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2011, 17:50 IST
Last Updated 2 ಫೆಬ್ರುವರಿ 2011, 17:50 IST

ಮೊರದಾಬಾದ್: ಕರ್ನಾಟಕ ತಂಡದವರು ಇಲ್ಲಿ ನಡೆಯುತ್ತಿರುವ ಹದಿಮೂರನೇ ರಾಷ್ಟ್ರೀಯ ಯೂತ್ ವಾಲಿಬಾಲ್ ಚಾಂಪಿಯನ್‌ಷಿಪ್ ಬಾಲಕರ ವಿಭಾಗದ ಕ್ವಾರ್ಟರ್‌ಫೈನಲ್‌ನಲ್ಲಿ ಸೋಲು ಅನುಭವಿಸಿದರು.

ಬುಧವಾರ ನಡೆದ ಬಾಲಕರ ವಿಭಾಗದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಕೇರಳ ತಂಡ 25-19, 25-11, 25-20 ರಲ್ಲಿ ಕರ್ನಾಟಕ ಮೇಲೆ ಜಯ ಪಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.