ADVERTISEMENT

ಶ್ರೀಲಂಕಾ ತಂಡಕ್ಕೆ ಜಯದ ವಿಶ್ವಾಸ

ಪಿಟಿಐ
Published 9 ಮಾರ್ಚ್ 2018, 20:12 IST
Last Updated 9 ಮಾರ್ಚ್ 2018, 20:12 IST

ಕೊಲಂಬೊ: ಮೊದಲ ಪಂದ್ಯದಲ್ಲಿ ಭಾರತ ತಂಡವನ್ನು ಮಣಿಸಿ ವಿಶ್ವಾಸದಲ್ಲಿರುವ ಆತಿಥೇಯ ಶ್ರೀಲಂಕಾ ತಂಡ ಇಲ್ಲಿ ನಡೆಯುತ್ತಿರುವ ನಿದಾಸ್‌ ಟ್ರೋಫಿ ತ್ರಿಕೋನ ಟ್ವೆಂಟಿ–20 ಕ್ರಿಕೆಟ್ ಪಂದ್ಯದಲ್ಲಿ ಶನಿವಾರ ಬಾಂಗ್ಲಾದೇಶದ ಸವಾಲು ಎದುರಿಸಲಿದೆ.

ಬಲಿಷ್ಠ ತಂಡವನ್ನು ಸೋಲಿಸಿ ವಿಶ್ವಾಸ ಹೆಚ್ಚಿಸಿಕೊಂಡಿರುವ ಈ ತಂಡ ಬಾಂಗ್ಲಾ ಎದುರು ಸುಲಭ ಜಯದ ನಿರೀಕ್ಷೆಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT