ಕಾರವಾರ: ಚುರುಕಿನಿಂದ ಆಡಿದ ವಿಜಯ ಬ್ಯಾಂಕ್ ತಂಡ ಅಖಿಲ ಭಾರತ ಆಹ್ವಾನಿತ ‘ಎ’ ಗ್ರೇಡ್ ತಂಡಗಳ ರಾಷ್ಟ್ರಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಚಾಂಪಿಯನ್ಷಿಪ್ ಪಂದ್ಯದಲ್ಲಿ ಗೆಲುವು ಪಡೆದಿದೆ.
ವಿಜಯ ಬ್ಯಾಂಕ್ 35–16 ಪಾಯಿಂಟ್ಸ್ನಿಂದ ಕೇಂದ್ರ ರೈಲ್ವೆ ತಂಡವನ್ನು ಮಣಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.