ಕನ್ನಡನಾಡು ಕಂಡ ಧೀಮಂತ ಕ್ರಿಕೆಟಿಗ ಗುಂಡಪ್ಪ ಆರ್ ವಿಶ್ವನಾಥ್ ಆಪ್ತವಲಯದಲ್ಲಿ ವಿಶಿ ಎಂದೇ ಚಿರಪರಿಚಿತರು. ಕ್ರಿಕೆಟ್ ರಂಗದ ಸಾರ್ವಕಾಲೀಕ ಸಭ್ಯ ಆಟಗಾರ ತಮ್ಮ ಚೊಚ್ಚಲ ಟೆಸ್ಟ್ನಲ್ಲಿ ಶತಕ ಬಾರಿಸಿದಾಗ ಕಾನ್ಪುರ ಅಭಿಮಾನಿಗಳು ಹೇಗೆ ಗೌರವಿಸಿದ್ದರು? ಅಲ್ಲಿಯ ಜನರು ಅದನ್ನು ಇಂದಿಗೂ ನೆನಪಿಟ್ಟುಕೊಳ್ಳಲು ಏನು ಕಾರಣ?
ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.