ನವದೆಹಲಿ: ಗಾಯದ ಸಮಸ್ಯೆಗೆ ಒಳಗಾಗಿರುವಟೀಂ ಇಂಡಿಯಾದಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಅವರುವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ.
"ಧವನ್ ಅವರು ವಿಶ್ವಕಪ್ನ ಉಳಿದ ಪಂದ್ಯಗಳಲ್ಲಿ ಆಡುತ್ತಿಲ್ಲ. ಅವರು ಶೀಘ್ರ ಗುಣಮುಖರಾಗಲೆಂದು ನಾವು ಹಾರೈಸುತ್ತೇವೆ," ಎಂದು ಬಿಸಿಸಿಐ ಟ್ವೀಟ್ ಮಾಡಿದೆ.
ಇದನ್ನೂ ಓದಿ: ಶಿಖರ್ ಧವನ್ ಹೆಬ್ಬೆರಳು ಮುರಿತ; ಕನಿಷ್ಠ ಎರಡು ಪಂದ್ಯಗಳಿಗೆ ಅಲಭ್ಯ
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಫಾಟ್ ಕ್ಯುಮಿನ್ಸ್ ಬೌಲಿಂಗ್ ವೇಳೆಧವನ್ ಎಡಗೈಹೆಬ್ಬರಳಿಗೆ ಗಾಯವಾಗಿತ್ತು. ಆಸ್ಟ್ರೇಲಿಯ ವಿರುದ್ಧ ಪಂದ್ಯದಲ್ಲಿ ಸದ್ಯ ದವನ್ ಬದಲಿಗೆ ರಿಷಭ್ ಪಂತ್ ಅವರು ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.