ಪಂಜಾಬ್ ಕಿಂಗ್ಸ್
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ವಿರುದ್ಧ ಪಂಜಾಬ್ ಕಿಂಗ್ಸ್ ಜಯ ದಾಖಲಿಸಿತು.
ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡರು.
ಆರ್ಸಿಬಿ 14 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಪೇರಿಸಿತು. ಟೀಂ ಡೇವಿಡ್ 50 ರನ್ ಹೊಡೆದರು.
ಗುರಿ ಬೆನ್ನತ್ತಿದ ಪಂಜಾಬ್ 12.1 ಓವರ್ನಲ್ಲಿ 5 ವಿಕೆಟ್ ಕಳೆದುಕೊಂಡು ಜಯ ದಾಖಲಿಸಿತು. ವದೇರ 33 ರನ್ ಹೊಡೆದು ಗೆಲುವಿಗೆ ಕಾರಣರಾದರು.
ಮಳೆಯ ಕಾರಣ ಪಂದ್ಯವನ್ನು ಪ್ರತಿ ಇನಿಂಗ್ಸ್ಗೆ 14 ಓವರ್ಗಳಿಗೆ ಇಳಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.